ಕೊವಿಡ್19 ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವಂತಿಲ್ಲ

ಕೊವಿಡ್19 ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವಂತಿಲ್ಲ

ಬೆಂಗಳೂರು, ಏಪ್ರಿಲ್ 13: ಕೊರೊನಾವೈರಸ್ ದೆಸೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇನ್ನಷ್ಟು ಕಾಲ ಮುಂದುವರೆಯಲಿದೆ. ಈ ನಡುವೆ ಅನೇಕ ಕ್ಷೇತ್ರದ ಕಾರ್ಮಿಕರಿಗೆ ಅದರಲ್ಲೂ ಗುತ್ತಿಗೆ ಆಧಾರಿತ ನೌಕರರಿಗೆ ಉದ್ಯೋಗ ಭದ್ರತೆಯ ಚಿಂತೆ ಎದುರಾಗಿದೆ. ಈ ಬಗ್ಗೆ ಕೇಂದ್ರ ಕಾರ್ಮಿಕ ಸಚಿವಾಲಯದ ಸೂಚನೆಯಂತೆ, ಕಾರ್ಮಿಕ ಇಲಾಖೆ ಇಂದು ಮಹತ್ವದ ಆದೇಶ ಹೊರಡಿಸಿದೆ. ಈ ಆದೇಶವು ಸಾರ್ವಜನಿಕ, ಖಾಸಗಿ ಸಂಸ್ಥೆಗಳ

from Oneindia.in - thatsKannada News https://ift.tt/34y6ZXO
via

Related Articles

0 Comments: