ಬೆಂಗಳೂರು, ಏಪ್ರಿಲ್ 17 : 'ಕರ್ನಾಟಕದಲ್ಲಿ ಎಪಿಎಲ್ ಪಡಿತರ ಚೀಟಿ ಹೊಂದಿದವರಿಗೂ ಮೇ 1ರಿಂದ ಪಡಿತರ ಹಂಚಿಕೆ ಮಾಡಲಾಗುತ್ತದೆ. ಶೇ 91ರಷ್ಟು ಪಡಿತರ ಅಂಗಡಿಗಳಲ್ಲಿ ಈಗಾಗಲೇ ಎರಡು ತಿಂಗಳ ಪಡಿತರ ವಿತರಣೆ ಮಾಡಲಾಗಿದೆ" ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ. ಗೋಪಾಲಯ್ಯ ಹೇಳಿದರು. ಶುಕ್ರವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, " ಪ್ರತಿ
from Oneindia.in - thatsKannada News https://ift.tt/2XIE6ab
via
from Oneindia.in - thatsKannada News https://ift.tt/2XIE6ab
via
0 Comments: