25 ದಶಲಕ್ಷ ಉದ್ಯೋಗಿಗಳಿಗೆ ನೆರವಾಗುವಂತೆ ಸಿಎಂಗೆ ಮನವಿ

25 ದಶಲಕ್ಷ ಉದ್ಯೋಗಿಗಳಿಗೆ ನೆರವಾಗುವಂತೆ ಸಿಎಂಗೆ ಮನವಿ

ಬೆಂಗಳೂರು, ಏಪ್ರಿಲ್ 24: ಕೊವಿಡ್-19 ನಿಂದಾಗಿ ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರೀಟೇಲ್ ಉದ್ಯಮದ ಪುನಶ್ಚೇತನಕ್ಕೆ ನೆರವಾಗಬೇಕೆಂದು ಭಾರತೀಯ ರೀಟೇಲರ್ಸ್ ಸಂಘವು ಯಡಿಯೂರಪ್ಪ ಅವರ ಸರ್ಕಾರವನ್ನು ಒತ್ತಾಯಿಸಿದೆ. ಈ ಸಂಬಂಧ ಮನವಿಯನ್ನು ಸಲ್ಲಿಸಿರುವ ಸಂಘವು, ರೀಟೇಲ್ ಉದ್ಯಮವನ್ನು ಪುನಶ್ಚೇತನಗೊಳಿಸಲು ಆರ್ಥಿಕ ನೆರವು ನೀಡಬೇಕು, ದುಡಿಯುವ ಬಂಡವಾಳಕ್ಕೆ ಪಡೆದುಕೊಂಡಿರುವ ಸಾಲದ ಮೇಲಿನ ಅಸಲು ಮತ್ತು ಬಡ್ಡಿ

from Oneindia.in - thatsKannada News https://ift.tt/2Vx9BCo
via

0 Comments: