2ನೇ ಹಂತದ ಲಾಕ್ ಡೌನ್; ಕೆಎಸ್ಆರ್‌ಟಿಸಿ ಬುಕ್ಕಿಂಗ್ ರದ್ದು

2ನೇ ಹಂತದ ಲಾಕ್ ಡೌನ್; ಕೆಎಸ್ಆರ್‌ಟಿಸಿ ಬುಕ್ಕಿಂಗ್ ರದ್ದು

ನವದೆಹಲಿ, ಏಪ್ರಿಲ್ 12 : ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆಯಾಗುವ ಸುಳಿವು ಸಿಕ್ಕಿದೆ. ಏಪ್ರಿಲ್ 30ರ ತನಕ ಸರ್ಕಾರಿ ಬಸ್‌ಗಳ ಸಂಚಾರ ಇರುವುದಿಲ್ಲ. ಏಪ್ರಿಲ್ 14ರ ಬಳಿಕ ಬುಕ್ ಅಗಿದ್ದ ಎಲ್ಲಾ ಟಿಕೆಟ್‌ಗಳನ್ನು ಕೆಎಸ್ಆರ್‌ಟಿಸಿ ರದ್ದುಗೊಳಿಸಿದೆ. ಕೊರೊನಾ ಹರಡದಂತೆ ತಡೆಯಲು ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

from Oneindia.in - thatsKannada News https://ift.tt/2y8sUJd
via

Related Articles

0 Comments: