ನವದೆಹಲಿ, ಏಪ್ರಿಲ್.17: ದೇಶದ ಕೃಷಿ, ಸಣ್ಣ ಕೈಗಾರಿಕೆ ಮತ್ತು ಮಧ್ಯಮ ಕೈಗಾರಿಕೆಗಳ ಶ್ರೇಯೋಭಿವೃದ್ಧಿ ದೃಷ್ಟಿಯಿಂದ ಭಾರತೀಯ ರಿಸರ್ವ್ ಬ್ಯಾಂಕ್ ಭರ್ಜರಿ ಕೊಡುಗೆ ಕೊಟ್ಟಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, 50 ಸಾವಿರ ಕೋಟಿ ನೀಡುವುದಾಗಿ ಘೋಷಿಸಿದ್ದಾರೆ. ಕೊರೊನಾ ವೈರಸ್ ನಿಯಂತ್ರಿಸುವ ದೃಷ್ಟಿಯಿಂದ ಭಾರತ ಲಾಕ್ ಡೌನ್ ಮಾಡಲಾಗಿದ್ದು, ಇದರಿಂದ ದೇಶದ
from Oneindia.in - thatsKannada News https://ift.tt/2xCSKF1
via
from Oneindia.in - thatsKannada News https://ift.tt/2xCSKF1
via
0 Comments: