ಏ.5ರಂದು ದೀಪ ಹಚ್ಚಿ ಲಕ್ಷ್ಮಣ ರೇಖೆ ದಾಟಬೇಡಿ, ಇದೇ ರಾಮಬಾಣ: ಮೋದಿ

ಏ.5ರಂದು ದೀಪ ಹಚ್ಚಿ ಲಕ್ಷ್ಮಣ ರೇಖೆ ದಾಟಬೇಡಿ, ಇದೇ ರಾಮಬಾಣ: ಮೋದಿ

ನವದೆಹಲಿ, ಏಪ್ರಿಲ್ 03: ಲಾಕ್‌ಡೌನ್‌ನಲ್ಲಿರುವ 130 ಕೋಟಿ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಹೊಸ ಸಂದೇಶ ನೀಡಿದ್ದಾರೆ.ಏಪ್ರಿಲ್​ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ನಿಮ್ಮ ಅಮೂಲ್ಯ ಸಮಯ ನನಗೆ ಬೇಕು ಎಂದು ಪ್ರಧಾನಿ ಮೋದಿ 130 ಕೋಟಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಮುಂಬೈನ ಧಾರಾವಿಯಲ್ಲಿ ಮೂರನೇ ಕೊರೊನಾ ಪ್ರಕರಣ ದೃಢ ಭಾನುವಾರ ರಾತ್ರಿ 

0 Comments: