ಬೆಂಗಳೂರು, ಏ. 17: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುವುದನ್ನು ಸಾಕಷ್ಟು ನಿಯಂತ್ರಣದಲ್ಲಿದೆ ಎಂದೆ ಭಾವಿಸಲಾಗಿತ್ತು. ಆದರೆ ಕಳೆದ 3 ದಿನಗಳಿಂದ ಹೆಚ್ಚಿನ ಜನರಲ್ಲಿ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಢೀರ್ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ತುರ್ತು ಸಭೆಯಲ್ಲಿ ಹಿರಿಯ ಸಚಿವರು, ತಜ್ಞ ವೈದ್ಯರು ಹಾಗೂ ಹಿರಿಯ ಅಧಿಕಾರಿಗಳು
from Oneindia.in - thatsKannada News https://ift.tt/2xG3xhV
via
from Oneindia.in - thatsKannada News https://ift.tt/2xG3xhV
via
0 Comments: