ಬಡವರ ಜೀವ ಉಳಿಸಲು ಬರಲಿದೆ ಕಡಿಮೆ ವೆಚ್ಚದ ವೆಂಟಿಲೇಟರ್

ಬಡವರ ಜೀವ ಉಳಿಸಲು ಬರಲಿದೆ ಕಡಿಮೆ ವೆಚ್ಚದ ವೆಂಟಿಲೇಟರ್

ಬೆಂಗಳೂರು, ಏಪ್ರಿಲ್ 02 : ದೇಶಾದ್ಯಂತ  ಕೊರೊನಾ ಸೋಂಕು ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೊನಾ ಸೋಂಕು ತಗುಲಿದವರಿಗೆ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತದೆ. ಆದ್ದರಿಂದ, ವೆಂಟಿಲೇಟರ್‌ಗೆ ಬೇಡಿಕೆ ಹೆಚ್ಚಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡುವುದು ಹೆಚ್ಚು ವೆಚ್ಚದಾಯಕ. ಆದ್ದರಿಂದ, ಬಡವರಿಗೆ ಕಷ್ಟವಾಗುತ್ತಿತ್ತು. ಈಗ ಟೂಸ್ಟರ್ ಸೈಜ್ ವೆಂಟಿಲೇಟರ್ ಪರಿಚಯಿಸಲಾಗಿದ್ದು, ಇದು ಬಡವರಿಗೆ ಹೊಸ ಭರವಸೆಯನ್ನು 

0 Comments: