ನವದೆಹಲಿ, ಏಪ್ರಿಲ್.09: ಕೊರೊನಾ ವೈರಸ್ ಕಾಟದಿಂದ ತಪ್ಪಿಸಿಕೊಳ್ಳಲು ಭಾರತಕ್ಕೆ ಭಾರತವೇ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆ ಕೈಗಾರಿಕೋದ್ಯಮಿ ಆನಂದ್ ಮಹೀಂದರ್ ತಮ್ಮ ಕಾರ್ಖಾನೆ ಕಾರ್ಮಿಕರಿಗೆ ಪ್ಲೇಟ್ ಗಳ ಬದಲು ಬಾಳೆ ಎಲೆಯಲ್ಲಿ ಊಟದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಮಹೀಂದರ್ ಕಾರ್ಖಾನೆಯ ಕ್ಯಾಂಟೀನ್ ಗಳಲ್ಲಿ ಕಾರ್ಮಿಕರಿಗಾಗಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಬಾಳೆಎಲೆಗಳಲ್ಲಿ ಊಟವನ್ನು ಬಡಿಸಲಾಗುತ್ತಿದೆ. ಈ ಕುರಿತು
from Oneindia.in - thatsKannada News https://ift.tt/3aXJ4nb
via
from Oneindia.in - thatsKannada News https://ift.tt/3aXJ4nb
via
0 Comments: