ಕೊರೊನಾ: ಮೋದಿ ಸರಕಾರ ಇನ್ನಾದರೂ ರಾಹುಲ್ ಗಾಂಧಿ ಮಾತಿಗೆ ಮನ್ನಣೆ ನೀಡಲಿ

ಕೊರೊನಾ: ಮೋದಿ ಸರಕಾರ ಇನ್ನಾದರೂ ರಾಹುಲ್ ಗಾಂಧಿ ಮಾತಿಗೆ ಮನ್ನಣೆ ನೀಡಲಿ

ಕೊರೊನಾ ವೈರಸ್ ವ್ಯಾಪಕವಾಗಿ ದೇಶಾದ್ಯಂತ ಹರಡುತ್ತಿದೆ. ಇದರೆ ಜೊತೆಗೆ, ಗುಣಮುಖರಾಗುತ್ತಿರುವವರ ಪ್ರಮಾಣವೂ ಹೆಚ್ಚಾಗುತ್ತಿರುವುದು ನೆಮ್ಮದಿಯ ವಿಚಾರ. ದೇಶದ ಕೆಲವೊಂದು ಜಿಲ್ಲೆಗಳು ಕೊರೊನಾ ಮುಕ್ತವಾಗುವತ್ತ ಸಾಗುತ್ತಿವೆ. ಕೊರೊನಾ ವೈರಸಿನ ಗಂಭೀರತೆಯನ್ನು ಮೋದಿ ಸರಕಾರ ಅರಿಯುವ ಮುನ್ನವೇ, ಎಐಸಿಸಿ ಮಾಜಿ ಅಧ್ಯಕ್ಷ, ವಯನಾಡು ಕ್ಷೇತ್ರದ ಸಂಸದ, ರಾಹುಲ್ ಗಾಂಧಿ, ಕೇಂದ್ರ ಸರಕಾರವನ್ನು ಎಚ್ಚರಿಸಿದ್ದರು. 'ಬಡವರ ಅಕ್ಕಿ ಶ್ರೀಮಂತರ ಕೈ ತೊಳೆಯುವ

from Oneindia.in - thatsKannada News https://ift.tt/34UaesI
via

0 Comments: