ಸಾರಿಗೆ ಸಂಸ್ಥೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಣ ಸವದಿ

ಸಾರಿಗೆ ಸಂಸ್ಥೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಲಕ್ಷ್ಮಣ ಸವದಿ

ಬೆಂಗಳೂರು, ಏಪ್ರಿಲ್ 17 : ಕೊರೊನಾ ಎಲ್ಲಾ ಕ್ಷೇತ್ರಗಳಿಗೂ ಹೊಡೆತ ನೀಡಿದೆ. ಸಾರಿಗೆ ಕ್ಷೇತ್ರದ ಮೇಲೆಯೂ ಇದು ಪರಿಣಾಮ ಬೀರಿದೆ. ಸಿಬ್ಬಂದಿಗಳಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ವರದಿಗಳು ಹರುತ್ತಿವೆ. ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ವೇತನ ನೀಡದೆ ಇರುವುದಿಲ್ಲ ಎಂದು ಶುಕ್ರವಾರ ಪ್ರಕಟಣೆಯಲ್ಲಿ

from Oneindia.in - thatsKannada News https://ift.tt/2yjGuJI
via

Related Articles

0 Comments: