ಬೆಂಗಳೂರು, ಏಪ್ರಿಲ್ 02 : ಕೊರೊನಾ ಹರಡದಂತೆ ತಡೆಯಲು ದೇಶದ ಪ್ರಮುಖ ರಾಜ್ಯಗಳು ಅಂತರರಾಜ್ಯ ಗಡಿ ಬಂದ್ ಮಾಡಿವೆ. ಕರ್ನಾಟಕವೂ ಸಹ ಕೇರಳಕ್ಕೆ ಸಂಪರ್ಕಿಸುವ ಗಡಿಯನ್ನು ಬಂದ್ ಮಾಡಿದೆ. ಆದರೆ, ಈ ವಿಚಾರ ರಾಜಕೀಯ ಸ್ವರೂಪ ಪಡೆದಿದೆ. ಕರ್ನಾಟಕ-ಕೇರಳ ಗಡಿ ಮಾರ್ಗವನ್ನು ತೆರೆಯುವಂತೆ ಕರ್ನಾಟಕಕ್ಕೆ ಸೂಚಿಸಬೇಕು ಎಂದು ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕೇರಳ
ಕೇರಳದ ಗಡಿ ಕ್ಯಾತೆ; ಸುಪ್ರೀಂ ಮೆಟ್ಟಿಲೇರಲಿದೆ ಕರ್ನಾಟಕ
Related Articles
ಬೆಂಗಳೂರು ಸಂಸ್ಥೆಯಿಂದ 6 ವಿಧದ ಎಲೆಕ್ಟ್ರಿಕ್ ವಾಹನ ಬಿಡುಗಡೆಬೆಂಗಳೂರು, ಜನವರಿ 29: ಬೆಂಗಳೂರು ಮೂಲದ ಬಾಲನ್ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್… Read More
ಸತತ ಐದು ದಿನಗಳ ಕುಸಿತದ ಬಳಿಕ, ಇಂದು ಚಿನ್ನದ ಬೆಲೆ ಏರಿಕೆನವದೆಹಲಿ, ಜನವರಿ 29: ಭಾರತೀಯ ಮಾರುಕಟ್ಟೆಗಳಲ್ಲಿ ಸತತ ಐದು ದಿನಗಳ ಕುಸಿತದ ನಂತರ ಇಂ… Read More
ಕೇಂದ್ರ ಬಜೆಟ್ 2021 ಮಂಡನೆಗೆ ನಿರ್ಮಲಾ ಸೀತಾರಾಮನ್ ತಂಡ ಸನ್ನದ್ಧನವದೆಹಲಿ, ಫೆಬ್ರವರಿ.01: ಕೇಂದ್ರ ಸರ್ಕಾರದ ಇತಿಹಾಸದಲ್ಲೇ ಐತಿಹಾಸಿಕ ಆಯವ್ಯಯವನ್ನು … Read More
ಸರ್ಕಾರದ ಆದೇಶದಂತೆ 21 ಕೋಮು ಹಿಂಸಾಚಾರ ಪ್ರಕರಣಗಳು ರದ್ದುಬೆಂಗಳೂರು, ಜನವರಿ 29: ಕಳೆದ ಆಗಸ್ಟ್ 31ರಂದು ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶದಂ… Read More
ವಿಧಾನಸೌಧದ ಕಚೇರಿ ಪಡೆಯುವಲ್ಲೂ ನೂತನ ಸಚಿವರ ರಾಜಕೀಯ ಜಿದ್ದುಚನ್ನಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ನೂತನವಾಗಿ ಸಚಿವರಾಗಿ ಆಯ್ಕೆಯಾಗಿರುವ ಸಿ.ಪಿ… Read More
ಪೆಟ್ರೋಲ್ 100ರು ಗಡಿದಾಟಿದ ಬಳಿಕ ಕೊನೆಗೂ ತೆರಿಗೆ ಇಳಿಕೆಜೈಪುರ, ಜನವರಿ 29: ಪೆಟ್ರೋಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡು ಪ್ರತಿ ಲೀಟರ… Read More
ಕೇಂದ್ರ ಬಜೆಟ್ 2021 ಮಂಡನೆಗೆ ನಿರ್ಮಲಾ ಸೀತಾರಾಮನ್ ತಂಡ ಸನ್ನದ್ಧನವದೆಹಲಿ, ಫೆಬ್ರವರಿ.01: ಕೇಂದ್ರ ಸರ್ಕಾರದ ಇತಿಹಾಸದಲ್ಲೇ ಐತಿಹಾಸಿಕ ಆಯವ್ಯಯವನ್ನು … Read More
ಇಂದಿನಿಂದ ಬಜೆಟ್ ಅಧಿವೇಶನ: ಈ ಬಾರಿಯ ಆರ್ಥಿಕ ಸಮೀಕ್ಷೆಯಲ್ಲಿ ಏನಿರಲಿದೆ?ನವದೆಹಲಿ, ಜನವರಿ 29: ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಮೂರನೇ ಬಜೆಟ್ ಫೆಬ್ರವ… Read More
0 Comments: