ವಿಶೇಷ ಫೋಟೋ ಜೊತೆ ಮಾನವೀಯತೆ ಕರೆ ಕೊಟ್ಟ ಬಿಎಸ್‌ವೈ

ವಿಶೇಷ ಫೋಟೋ ಜೊತೆ ಮಾನವೀಯತೆ ಕರೆ ಕೊಟ್ಟ ಬಿಎಸ್‌ವೈ

ಬೆಂಗಳೂರು, ಏಪ್ರಿಲ್ 10 : ಒಂದು ಕಡೆ ಬಿರು ಬಿಸಿಲು, ಮತ್ತೊಂದು ಕಡೆ ಕೊರನಾ ಲಾಕ್ ಡೌನ್. ಜನರು ಅಗತ್ಯ ವಸ್ತುಗಳಿಗಾಗಿ ಪರದಾಟ ನಡೆಸುತ್ತಿದ್ದಾರೆ. ಹಾಗಾದರೆ ಪ್ರಾಣಿಗಳ ಕಥೆ ಏನು?. ಸಾಕು ಪ್ರಾಣಿಗಳು, ಬೀದಿಯಲ್ಲಿರುವ ಪ್ರಾಣಿಗಳ ಬಗ್ಗೆ ಜನರು ಕಾಳಜಿ ವಹಿಸಬೇಕು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶುಕ್ರವಾರ ವಿಶೇಷ ಫೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ಫೋಟೋದೊಂದಿಗೆ ರಾಜ್ಯದ

from Oneindia.in - thatsKannada News https://ift.tt/2Xr1mJG
via

0 Comments: