ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಕೊಟ್ಟಿರುವ ಭರವಸೆ ಏನು?

ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಕೊಟ್ಟಿರುವ ಭರವಸೆ ಏನು?

ಬೆಂಗಳೂರು, ಏ. 12: ಕೊರೊನಾ ವೈರಸ್ ತಂದಿಟ್ಟಿರುವ ಸಂಕಷ್ಟದಿಂದ ಜಗತ್ತು ಸ್ತಬ್ಧವಾಗಿದೆ. ಇದಕ್ಕೆ ನಮ್ಮ ದೇಶವೂ ಹೊರತಾಗಿಲ್ಲ. ಎರಡನೇ ಹಂತದ ಲಾಕ್‌ಡೌನ್ ಕುರಿತು ಅಧಿಕೃತ ಪ್ರಕಟಣೆ ಮಾತ್ರ ಬಾಕಿಯಿದೆ. ಮೊದಲ ಹಂತದ ಲಾಕ್‌ಡೌನ್ ನಾಡಿದ್ದು ಏಪ್ರಿಲ್ 14 ರಂದು ಮುಕ್ತಾಯವಾಗಲಿದೆ. ಅದಕ್ಕೂ ಮೊದಲೇ ಎರಡನೇ ಹಂತದ ಲಾಕ್‌ಡೌನ್ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಕಟ

from Oneindia.in - thatsKannada News https://ift.tt/2V32OQC
via

Related Articles

0 Comments: