ಕೊರೊನಾ ವೈರಸ್ ಸೋಂಕಿತರಿಗೆ ನೀಡಬೇಕಾಗಿರುವ ಚಿಕಿತ್ಸೆ, ಈ ವೈರಸ್ ಹರಡದಂತೆ ತಡೆಗಟ್ಟಲು ತೆಗೆದುಕೊಳ್ಲಬೇಕಾದ ಕ್ರಮ, ಲಾಕ್ ಡೌನ್ ಸಡಿಲಿಸಬೇಕೇ ಅಥವಾ ಮುಂದುವರಿಸಬೇಕೇ ಎನ್ನುವ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಜ್ಞರ ಸಮಿತಿಯೊಂದನ್ನು ರಚಿಸಿ, ವರದಿ ನೀಡಲು ಮನವಿ ಮಾಡಿದ್ದರು. ನಾರಾಯಣ ಹೆಲ್ತ್ ಸೆಂಟರ್ ನ ಡಾ. ದೇವಿ ಶೆಟ್ಟಿ, ಜಯದೇವ ಆಸ್ಪತ್ರೆಯ ಡಾ. ಮಂಜುನಾಥ್, ರಾಜೀವ್ ಗಾಂಧಿ ಆಸ್ಪತ್ರೆಯ
from Oneindia.in - thatsKannada News https://ift.tt/2Vmac8G
via
from Oneindia.in - thatsKannada News https://ift.tt/2Vmac8G
via
0 Comments: