ಮುಂಬೈ, ಏಪ್ರಿಲ್.15: ಜಗತ್ತನ್ನು ಆವರಿಸಿರುವ ಕೊರೊನಾ ವೈರಸ್ ಭೀತಿಯಲ್ಲಿ ಜನರು ಆತಂಕಗೊಂಡಿದ್ದು ನಿತ್ಯ ಭಯದಲ್ಲೇ ಕಾಲ ಕಳೆಯುವಂತಾ ಸ್ಥಿತಿ ಎದುರಾಗಿದೆ. ಇದರ ನಡುವೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿ ಮತ್ತು ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಕೊರೊನಾ ವೈರಸ್ ಮತ್ತು ಭಾರತ ಲಾಕ್ ಡೌನ್ ಕುರಿತು ಪ್ರಚೋದನಾತ್ಮಕ ಹೇಳಿಕೆ ನೀಡುವುದು, ಸುಳ್ಳು ಸುದ್ದಿ ಹಾಗೂ ವದಂತಿಗಳನ್ನು ಸಾಮಾಜಿಕ
from Oneindia.in - thatsKannada News https://ift.tt/2yWzliI
via
from Oneindia.in - thatsKannada News https://ift.tt/2yWzliI
via
0 Comments: