ಅಕಾಲಿಕ ಮಳೆ; ಮಾವು ಬೆಳೆಗಾರರಿಗೆ ಉಪಯುಕ್ತ ಸಲಹೆಗಳು

ಅಕಾಲಿಕ ಮಳೆ; ಮಾವು ಬೆಳೆಗಾರರಿಗೆ ಉಪಯುಕ್ತ ಸಲಹೆಗಳು

ಬೆಂಗಳೂರು, ಏಪ್ರಿಲ್ 10 : ಒಂದು ಕಡೆ ಕೊರೊನಾ ಲಾಕ್ ಡೌನ್‌ನಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಕಡೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಸುರಿಯುತ್ತಿದೆ. ಇದರಿಂದಾಗಿ ಮಾವು ಬೆಳೆಗಾರರು ಆತಂಕಕ್ಕೆ ಸಿಲುಕಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಈಗ ಮಾವು ಬೆಳೆ ಹೀಚು, ಕಾಯಿಯ ಹಂತದಲ್ಲಿದೆ. ಹವಾಮಾನದ ವೈಪರೀತ್ಯದಿಂದಾಗಿ ತಡವಾಗಿ ಹೂ ಬಿಟ್ಟಿದೆ. ಇತ್ತೀಚೆಗೆ ಸುರಿಯುತ್ತಿರುವ

from Oneindia.in - thatsKannada News https://ift.tt/2JRhADT
via

0 Comments: