ಕೋವಿಡ್ ಸೋಂಕು ತಡೆಯಲು ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆಯಲ್ಲಿ ಜೈವಿಕ ಸುರಂಗ

ಕೋವಿಡ್ ಸೋಂಕು ತಡೆಯಲು ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆಯಲ್ಲಿ ಜೈವಿಕ ಸುರಂಗ

ಬೆಂಗಳೂರು, ಏ. 10: ಕೊರೊನಾ ವೈರಸ್ ಹರಡದಂತೆ ತಡೆಯಲು ಸರ್ಕಾರ ಲಾಕ್‌ಡೌನ್ ಜಾರಿಗೆ ತಂದಿದೆ. ಆದರೆ ರೇಷ್ಮೆ ಬೆಳೆಯುವ ರೈತರು ರೇಷ್ಮೆ ಮಾರಾಟ ಮಾಡಲು ಮಾರುಕಟ್ಟೆಗೆ ಬರಲೇಬೇಕಾದ ಅನಿವಾರ್ಯತೆ ಇರುತ್ತದೆ. ಕೊರೊನಾ ವೈರಸ್ ಆತಂಕದಲ್ಲಿ ಮಾರುಕಟ್ಟೆಗೆ ಬರುವ ರೈತರ ಸಹಾಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಬಂದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಮಲ್ಟಿಫ್ಲೆಕ್ಸ್ ಬಯೋಟೆಕ್

from Oneindia.in - thatsKannada News https://ift.tt/3a17Kdb
via

Related Articles

0 Comments: