ಕೊರೊನಾ: ರೈತರಿಗೆ ಕಳಪೆ ಬೀಜ, ರಾಸಾಯನಿಕ ಗೊಬ್ಬರ ವಿತರಿಸಿದರೆ ಜೈಲು

ಕೊರೊನಾ: ರೈತರಿಗೆ ಕಳಪೆ ಬೀಜ, ರಾಸಾಯನಿಕ ಗೊಬ್ಬರ ವಿತರಿಸಿದರೆ ಜೈಲು

ಬೆಂಗಳೂರು, ಏ. 14: ಕೊರೊನಾ ವೈರಸ್ ಹರಡಂತೆ ತಡೆಯಲು ದೇಶಾದ್ಯಂತ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿದೆ. ಬಹುತೇಕವಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಲಾಕ್‌ಡೌನ್‌ ಪಾಲನೆ ಆಗುತ್ತಿದೆ. ಅಗತ್ಯ ವಸ್ತುಗಳ ಉತ್ಪಾದನೆ ಬಿಟ್ಟರೆ ದೊಡ್ಡ ದೊಡ್ಡ ಕಾರ್ಖಾನೆಗಳೂ ಬಾಗಿಲು ಹಾಕಿವೆ. ದೇಶದ ಆರ್ಥಿಕತೆ ಈಗ ಏನಿದ್ದರೂ ಕೃಷಿ ವಲಯದ ಮೇಲೆ ನಿಂತಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾ ವೈರಸ್ ಹರಡದೆ ಇರುವುದರಿಂದ ಸಾಮಾಜಿಕ

from Oneindia.in - thatsKannada News https://ift.tt/2RH6XYC
via

Related Articles

0 Comments: