ಬೆಂಗಳೂರು, ಏ. 18: ಕೊರೊನಾ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ಡೌನ್ ಜಾರಿಯಲ್ಲಿದೆ. ಎರಡನೇ ಹಂತದ ಲಾಕ್ಡೌನ್ ನಿಂದಾಗಿ ಜನರ ಸಮಸ್ಯೆಗಳು ಹೆಚ್ಚಾಗಿವೆ. ಆದರೆ ಕೊರೊವಾ ವೈರಸ್ ಅಥವಾ ಕೋವಿಡ್-19 ಸೋಂಕು ಹರಡದಂತೆ ತಡೆಯಲು ಸರ್ಕಾರದ ಎದುರು ಬೇರೆ ಆಯ್ಕೆ ಇಲ್ಲ. ಹೀಗಾಗಿ ಸರ್ಕಾರದ ಕ್ರಮಕ್ಕೆ ವಿರೋಧ ಪಕ್ಷಗಳು ಕೂಡ ಒಪ್ಪಿಗೆ ಸೂಚಿಸಿವೆ. ರಾಜ್ಯದಲ್ಲಿಯೂ ಮುಖ್ಯಮಂತ್ರಿ
from Oneindia.in - thatsKannada News https://ift.tt/2XMuefm
via
from Oneindia.in - thatsKannada News https://ift.tt/2XMuefm
via
0 Comments: