ಕೊರೊನಾ ರೌದ್ರಾವತಾರದ ನಡುವೆ ಬಿಜೆಪಿ ವಿರುದ್ದ ಡಿ.ಕೆ.ಶಿವಕುಮಾರ್ ಸಿಂಹ ಘರ್ಜನೆ

ಕೊರೊನಾ ರೌದ್ರಾವತಾರದ ನಡುವೆ ಬಿಜೆಪಿ ವಿರುದ್ದ ಡಿ.ಕೆ.ಶಿವಕುಮಾರ್ ಸಿಂಹ ಘರ್ಜನೆ

ಕೆಪಿಸಿಸಿ ಅಧ್ಯಕ್ಷರಾಗಿ ನಿಯೋಜಿತರಾದ ಮೇಲೆ, ಪೂರ್ಣ ಪ್ರಮಾಣದಲ್ಲಿ ಡಿ.ಕೆ.ಶಿವಕುಮಾರ್ ಗೆ ಪಕ್ಷ ಸಂಘಟಿಸುವ ಕೆಲಸವನ್ನು ಮಾಡಲು ಸಾಧ್ಯವಾಗಿಲ್ಲ. ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ಡಿಕೆಶಿ ಇನ್ನು ಏರಬೇಕಷ್ಟೇ. ಜೈಲು ಶಿಕ್ಷೆ ಅನುಭವಿಸಿ ಬಂದ ನಂತರ, ಸಮಯ ಸಂದರ್ಭ ಬಂದಾಗ, ಎಲ್ಲವನ್ನೂ ಇಂಚಿಂಚಾಗಿ ಬಿಚ್ಚಿಡುವೆ ಎಂದು ಹೇಳುತ್ತಲೇ ಬರುತ್ತಿರುವ ಡಿಕೆಶಿ, ಬಿಜೆಪಿ ಮುಖಂಡರು ಮತ್ತು ಸರಕಾರದ ವಿರುದ್ದ ಕಿಡಿಕಾರಿದ್ದಾರೆ.

from Oneindia.in - thatsKannada News https://ift.tt/2Rtfoqi
via

0 Comments: