ಮಂಗಳೂರು, ಏಪ್ರಿಲ್ 17: ನಾಡಿನ ಧರ್ಮದೇಗುಲ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯ ಮೂರು ಪ್ರಕಟಣೆಯನ್ನು ಹೊರಡಿಸಿದೆ. ಈ ಬಗ್ಗೆ ಪತ್ರಿಕಾ ಜಾಹೀರಾತನ್ನೂ ನೀಡಲಾಗಿದೆ. ಈಗಾಗಲೇ, ಸೌರಮಾನ ಯುಗಾದಿಯ ವೇಳೆ, ಕ್ಷೇತ್ರದಲ್ಲಿ ನಡೆಯುವ ವಿಷು ಮಾಸದ ಜಾತ್ರೆಯನ್ನು ರದ್ದು ಪಡಿಸಲಾಗಿದೆ ಎಂದು ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದರು. ದೇವಪ್ರಶ್ನೆಯ ಮೂಲಕ ಸ್ವಾಮಿಯ ಒಪ್ಪಿಗೆ: ಧರ್ಮಸ್ಥಳ
from Oneindia.in - thatsKannada News https://ift.tt/2ylsLC7
via
from Oneindia.in - thatsKannada News https://ift.tt/2ylsLC7
via
0 Comments: