ಬೆಂಗಳೂರು, ಏಪ್ರಿಲ್ 10: ಕೊರೊನಾ ಮಹಾಮಾರಿ ಕರ್ನಾಟಕದ ಜನತೆಯನ್ನೂ ಬಿಡದೆ ಕಾಡುತ್ತಿದೆ. ಅವುಗಳ ನಡುವೆ ಕೆಲವು ಸುಳ್ಳು ಸುದ್ದಿಗಳಿಂದಾಗಿ ಜನತೆ ಕಂಗಾಲಾಗುವಂತೆ ಮಾಡಿದ್ದು ಸರ್ಕಾರ ಇದಕ್ಕೆ ಸ್ಪಷ್ಟನೆ ನೀಡಿದೆ. ಕೆಲವು ದಿನಗಳ ಹಿಂದೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಕರ್ನಾಟಕ 3ನೇ ಸ್ಥಾನದಲ್ಲಿತ್ತು. ಕೊರೊನಾ ವಿರುದ್ಧ ಹೋರಾಟ: ಕಾಂಗ್ರೆಸ್ ತನ್ನ ಪಾತ್ರ ನಿರ್ವಹಿಸಲು ಸಿದ್ಧ: ಸೋನಿಯಾ ಗಾಂಧಿ
from Oneindia.in - thatsKannada News https://ift.tt/3efS3C3
via
from Oneindia.in - thatsKannada News https://ift.tt/3efS3C3
via
0 Comments: