ಲಾಕ್‌ಡೌನ್: ಮತ್ತೆ ದೆಹಲಿಯಿಂದ ರಾಜ್ಯಕ್ಕೆ ಬಂದ 1200 ಜನರು

ಲಾಕ್‌ಡೌನ್: ಮತ್ತೆ ದೆಹಲಿಯಿಂದ ರಾಜ್ಯಕ್ಕೆ ಬಂದ 1200 ಜನರು

ಬೆಂಗಳೂರು, ಮೇ 16: ಕೊರೊನಾ ವೈರಸ್‌ ಆತಂಕದ ಹಿನ್ನೆಲೆಯಲ್ಲಿ ದೆಹಲಿಯಿಂದ ಮತ್ತಷ್ಟು ಜನರು ರಾಜ್ಯಕ್ಕೆ ಬಂದಿದ್ದು, ಅಲ್ಲಿಂದ ಬಂದ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬಂದ ಪ್ರಯಾಣಿಕರ ಆರೋಗ್ಯ ತಪಾಸಣೆಯನ್ನು ಬಿಬಿಎಂಪಿ ಆರೋಗ್ಯ ಸಿಬ್ಬಂದಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ಲಾಟ್‌ಫಾರಂನಲ್ಲಿ ಮಾಡಿದ್ದಾರೆ. ರೈಲು ಆಗಮಿಸಿದ ತಕ್ಷಣ ಮೊದಲಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡುವ ಮೂಲಕ ಪ್ರಾಥಮಿಕ ಆರೋಗ್ಯ

from Oneindia.in - thatsKannada News https://ift.tt/3bHKvWi
via

Related Articles

0 Comments: