ಬೆಂಗಳೂರು, ಮೇ 13: ಕೊರೊನಾ ವೈರಸ್ ಮಾರಣಾಂತಿಕವಲ್ಲ. ಅದರ ಬಗ್ಗೆ ಅನಗತ್ಯ ಭಯ ಬೇಡ. ಕೊರೊನಾ ವೈರಸ್ ಸೋಂಕಿತರ ಹೊರತಾಗಿ ಸಾಮಾನ್ಯ ರೋಗಿಗಳ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕಬಾರದು. ಜನರಲ್ಲಿ ಮನೋಸ್ಥೈರ್ಯವನ್ನು ಹೆಚ್ಚಿಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ಆರೋಗ್ಯ ಸಚಿವ ಶ್ರೀರಾಮುಲು ಮನವಿ ಮಾಡಿಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳೊಂದಿಗೆ ಈ ಕುರಿತು ಅವರು
from Oneindia.in - thatsKannada News https://ift.tt/2Z2OJVQ
via
from Oneindia.in - thatsKannada News https://ift.tt/2Z2OJVQ
via
0 Comments: