ಬೆಂಗಳೂರು, ಮೇ 12 : ಲಾಕ್ ಡೌನ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ ಆಟೋ, ಟ್ಯಾಕ್ಸಿ ಚಾಲಕರಿಗೆ ನೆರವವಾಗಲು ಕರ್ನಾಟಕ ಸರ್ಕಾರ 5 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ. ಪರಿಹಾರವನ್ನು ಪಡೆಯಲು ಹಲವು ಮಾರ್ಗಸೂಚಿಗಳಿವೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸರ್ಕಾರ ವ್ಯವಸ್ಥೆ ಮಾಡಿದೆ. ಅರ್ಜಿ ಸಲ್ಲಿಸುವಾಗ ಬ್ಯಾಂಕ್
from Oneindia.in - thatsKannada News https://ift.tt/2YSrsWB
via
from Oneindia.in - thatsKannada News https://ift.tt/2YSrsWB
via
0 Comments: