ಕೋಲ್ಕತ್ತಾ, ಮೇ.22: ಅಂಫಾನ್ ಚಂಡಮಾರುತ ಅಪ್ಪಳಿಸಿದ ಹೊಡೆತಕ್ಕೆ ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳ ಕರಾವಳಿ ಪ್ರದೇಶದ ಸಂಪೂರ್ಣ ಚಿತ್ರಣವೇ ಬದಲಾಗಿ ಬಿಟ್ಟಿದೆ. ಪಶ್ಚಿಮ ಬಂಗಾಳವೊಂದರಲ್ಲೇ ಚಂಡಮಾರುತಕ್ಕೆ ಸಿಲುಕಿ 72 ಮಂದಿ ಪ್ರಾಣ ಬಿಟ್ಟಿದ್ದಾರೆ. ಅಂಫಾನ್ ಚಂಡಮಾರುತಕ್ಕೆ ನಲುಗಿದ ರಾಜ್ಯಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಪರಿಸ್ಥಿತಿ
from Oneindia.in - thatsKannada News https://ift.tt/3cUBZEW
via
from Oneindia.in - thatsKannada News https://ift.tt/3cUBZEW
via
0 Comments: