ಭಾರತದ ನಾಲ್ಕು ಕಾರ್ಖಾನೆಗಳಲ್ಲಿ ದುರಂತಕ್ಕೆ ಇದೇನಾ ಕಾರಣ?

ಭಾರತದ ನಾಲ್ಕು ಕಾರ್ಖಾನೆಗಳಲ್ಲಿ ದುರಂತಕ್ಕೆ ಇದೇನಾ ಕಾರಣ?

ನವದೆಹಲಿ, ಮೇ.08: ನೊವೆಲ್ ಕೊರೊನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಭಾರತ ಲಾಕ್ ಡೌನ್ ಘೋಷಿಸಲಾಗಿದೆ. ಕೇಂದ್ರ ಸರ್ಕಾರವು ಆರ್ಥಿಕತೆಗೆ ಶಕ್ತಿ ತುಂಬುವ ಉದ್ದೇಶದಿಂದ ಕೆಲವು ಕಾರ್ಖಾನೆಗಳ ಕಾರ್ಯಾರಂಭಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ದೇಶದಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ ಬೆನ್ನಲ್ಲೇ ಆರಂಭಗೊಂಡ ಕಾರ್ಖಾನೆಗಳಲ್ಲಿ ಭಾರಿ ದುರಂತಗಳೇ ಸಂಭವಿಸಿವೆ. ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಅನಿಲ ಸೋರಿಕೆ ದುರಂತ,

from Oneindia.in - thatsKannada News https://ift.tt/3bhZR3q
via

Related Articles

0 Comments: