ಬೆಂಗಳೂರು, ಮೇ 9: ರಾಜ್ಯದ ವಿವಿಧೆಡೆ ಶುಕ್ರವಾರ ರಾತ್ರಿ ಧಾರಾಕಾರ ಮಳೆ ಸುರಿದಿದೆ. ಅಂತೆಯೇ ಎಲ್ಲೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು ಶನಿವಾರ ಸಂಜೆಯೂ ಕೂಡ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ದೊಡ್ಡಕಿಟ್ಟದಹಳ್ಳಿಯಲ್ಲಿ ಬುಧವಾರ , ಹೊಳಲ್ಕೆರೆ ತಾಲೂಕಿನ ಗುಡ್ಡದ ಸಾಂತೇನಹಳ್ಳಿ, ತಿರುಮಲಾಪುರ, ಆವಿನಹಟ್ಟಿ ಸುತ್ತಮುತ್ತ ಗುರುವಾರ,ಶುಕ್ರವಾರ ಮಳೆಯಾಗಿದೆ. ಕರ್ನಾಟಕದ ಒಳನಾಡು ಹಾಗೂ
from Oneindia.in - thatsKannada News https://ift.tt/2SMQClq
via
from Oneindia.in - thatsKannada News https://ift.tt/2SMQClq
via
0 Comments: