ಬೆಂಗಳೂರು, ಮೇ 13: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇದೇ ಮೇ 15 ರಂದು 58ನೇ ವಸಂತಕ್ಕೆ ಕಾಳಿಡುತ್ತಿದ್ದಾರೆ. ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಅವರು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳದಿರಲು ತೀರ್ಮಾನ ಮಾಡಿದ್ದು, ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಊರಲ್ಲಿ ಇಲ್ಲದಿರುವುದರಿಂದ ಮೇ 15 ರಂದು ಜನ್ಮದಿನದ ಶುಭಾಶಯ ಕೋರಲು ಯಾರೂ ಬರಬಾರದೆಂದು ಡಿ.ಕೆ. ಶಿವಕುಮಾರ್ ಅವರು
from Oneindia.in - thatsKannada News https://ift.tt/3dTCa3x
via
from Oneindia.in - thatsKannada News https://ift.tt/3dTCa3x
via
0 Comments: