ನವದೆಹಲಿ, ಮೇ 8: ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಂ ರಾಜನ್ ಮತ್ತು ಪ್ರೊ. ಅಭಿಜಿತ್ ಬ್ಯಾನರ್ಜಿಯವರಿಂದ ಮಹತ್ವದ ಟಿಪ್ಸ್ ಅನ್ನು ಪಡೆದುಕೊಂಡಿರುವ ರಾಹುಲ್ ಗಾಂಧಿ, ಮೋದಿ ಸರಕಾರಕ್ಕೆ ಗಂಭೀರ ಪ್ರಶ್ನೆಯನ್ನು ಎಸೆದಿದ್ದಾರೆ. ರಾಜಧಾನಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ,"ಮೇ 17ರಂದು, ಮೂರನೇ ಹಂತದ ಲಾಕ್ ಡೌನ್ ಮುಕ್ತಾಯಗೊಂಡ ನಂತರದ
from Oneindia.in - thatsKannada News https://ift.tt/2L8hLv0
via
from Oneindia.in - thatsKannada News https://ift.tt/2L8hLv0
via
0 Comments: