ಕರ್ನಾಟಕ, ಮೇ 9: ಮಾರಣಾಂತಿಕ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ಏಕಾಏಕಿ ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ ಪರಿಣಾಮ ಸಾವಿರಾರು ಕನ್ನಡಿಗರು ಹೊರ ರಾಜ್ಯಗಳಲ್ಲಿ ಸಿಲುಕುವಂತಾಯಿತು. ಕೆಲಸವೂ ಸೇರಿದಂತೆ ಇನ್ನಿತರ ಕಾರಣಗಳಿಗೆ ಹೊರ ರಾಜ್ಯಗಳಿಗೆ ತೆರಳಿದ್ದ ಕನ್ನಡಿಗರು ಲಾಕ್ ಡೌನ್ ನಿಂದಾಗಿ ಸಂಕಷ್ಟದಿಂದ ಒದ್ದಾಡುತ್ತಿದ್ದಾರೆ. ಇದೀಗ ಲಾಕ್ ಡೌನ್ ನಿಯಮಗಳು ಕೊಂಚ ಸಡಿಲಗೊಂಡಿದ್ದು, ವಲಸೆ ಕಾರ್ಮಿಕರನ್ನು ಅವರವರ
from Oneindia.in - thatsKannada News https://ift.tt/2We4CqG
via
from Oneindia.in - thatsKannada News https://ift.tt/2We4CqG
via
0 Comments: