ಎಚ್ಡಿಕೆ ಸರಕಾರ ಪತನದ ಅಂದಿನ ರಹಸ್ಯವನ್ನು ಈಗ ಬಾಯಿಬಿಟ್ಟ ರಮೇಶ್ ಜಾರಕಿಹೊಳಿ

ಎಚ್ಡಿಕೆ ಸರಕಾರ ಪತನದ ಅಂದಿನ ರಹಸ್ಯವನ್ನು ಈಗ ಬಾಯಿಬಿಟ್ಟ ರಮೇಶ್ ಜಾರಕಿಹೊಳಿ

ಕೊರೊನಾ ಸಂಕಷ್ಟದ ವೇಳೆ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರ ಉರುಳಿದ ಕಥೆ, ಕರ್ನಾಟಕದ ಜನತೆಗೆ ಈಗ ಬೇಕಾ? ಗೊತ್ತಿಲ್ಲ.. ಆದರೆ, ಜಲಸಂಪನ್ಮೂಲ ಖಾತೆಯ ಸಚಿವರೇ ಆ ವಿಚಾರವನ್ನು ಮತ್ತೆ ಸ್ಮರಿಸಿಕೊಂಡಿದ್ದಾರೆ. ಕಳೆದ ಮೇ 23ಕ್ಕೆ ಕಾಂಗ್ರೆಸ್ ಮೈತ್ರಿಯೊಂದಿಗೆ ಎಚ್.ಡಿ.ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ನಂತರ, ಸರಕಾರಕ್ಕೆ ಮುಗ್ಗಲಮುಳ್ಳಾಗಿ ಕಾಡಿದವರು ಈಗಿನ ಜಲಸಂಪನ್ಮೂಲ ಖಾತೆಯ ಸಚಿವರಾದ ರಮೇಶ್ ಜಾರಕಿಹೊಳಿ.

from Oneindia.in - thatsKannada News https://ift.tt/361wfGK
via

Related Articles

0 Comments: