ಬೆಂಗಳೂರು, ಮೇ 9: ಶುಕ್ರವಾರ, ವಿರೋಧ ಪಕ್ಷದ ನಾಯಕರು, ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದರು. ಈ ವೇಳೆ, ಸಿಎಂ ಕಾರ್ಯಶೈಲಿಯನ್ನು ವಿರೋಧ ಪಕ್ಷಗಳು ಮುಕ್ತಕಂಠದಿಂದ ಹೊಗಳಿದ್ದಾರೆಂದು, ಸಚಿವ ಸುರೇಶ್ ಕುಮಾರ್, ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಸಚಿವರ ಪೋಸ್ಟ್ ಅನ್ನು ಯಥಾವತ್ತಾಗಿ ಇಲ್ಲಿ ಹಾಕಲಾಗಿದೆ: "ಕೆಳಗೆ ಪೋಸ್ಟ್ ಮಾಡಿರುವ ಎರಡು ಫೋಟೋಗಳು ಎರಡು ಬೇರೆ ಸಂದರ್ಭಕ್ಕೆ
from Oneindia.in - thatsKannada News https://ift.tt/2YTJJma
via
from Oneindia.in - thatsKannada News https://ift.tt/2YTJJma
via
0 Comments: