ಬೆಂಗಳೂರು, ಮೇ 16: ಯಾವುದೇ ದುರಂತವಾದರೂ, ಅದನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುವ ಬಿಜೆಪಿ, ಕೊರೋನಾ ಸೋಂಕನ್ನು ನೆಪವಾಗಿಟ್ಟುಕೊಂಡು ಗ್ರಾಮ ಪಂಚಾಯಿತಿ ಚುನಾವಣೆಯನ್ನು 6 ತಿಂಗಳುಗಳ ಕಾಲ ಮುಂದೂಡುತ್ತಿರುವುದು ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡನೀಯ ಎಂದು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ರಾಜ್ಯ ಮಾಧ್ಯಮ ಸಂಚಾಲಕರ ಜಗದೀಶ್ ವಿ ಸದಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ 6,012
from Oneindia.in - thatsKannada News https://ift.tt/3g0XLsi
via
from Oneindia.in - thatsKannada News https://ift.tt/3g0XLsi
via
0 Comments: