ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆ: ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

ರಾಜ್ಯದ ಒಳನಾಡಿನಲ್ಲಿ ಸಾಧಾರಣ ಮಳೆ: ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

ಬೆಂಗಳೂರು, ಮೇ 14: ಅಂಡಮಾನ್-ನಿಕೋಬಾರ್ ದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ರಾಜ್ಯದ ಒಳನಾಡಿನಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಕಳೆದೆರಡು ವಾರಗಳಿಂದಲೂ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದ್ದು, ಅದೇ ರೀತಿ ಇನ್ನೂ ಒಂದು ವಾರ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ: ಬೆಂಗಳೂರು ಹವಾಮಾನ

from Oneindia.in - thatsKannada News https://ift.tt/3dQ7rE7
via

Related Articles

0 Comments: