ಲಂಡನ್, ಮೇ 14: ಉದ್ದೇಶಪೂರ್ವಕ ಸುಸ್ತಿದಾರ, ದೇಶಭ್ರಷ್ಟ ಆರ್ಥಿಕ ಅಪರಾಧಿ ಎನಿಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯಗೆ ಕೊರೊನಾವೈರಸ್ ಭೀತಿಯ ನಡುವೆ ಮತ್ತೊಮ್ಮೆ ಕೇಂದ್ರ ಸರ್ಕಾರದ ಜೊತೆ ಒಪ್ಪಂದ ಮಾತುಕತೆಗೆ ಮುಂದಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಂದ ಪಡೆದ ಸಾಲವನ್ನು ಮರು ಪಾವತಿಸಲು ಸಿದ್ಧ ನನ್ನ ಮೇಲಿನ ಎಲ್ಲಾ ಕೇಸ್ ಕ್ಲೋಸ್ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಪಿಎಸ್ಯು ಬ್ಯಾಂಕುಗಳಿಗೆ
from Oneindia.in - thatsKannada News https://ift.tt/3bzmkJJ
via
from Oneindia.in - thatsKannada News https://ift.tt/3bzmkJJ
via
0 Comments: