ಬೆಂಗಳೂರು, ಮೇ 01 : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್
from Oneindia.in - thatsKannada News https://ift.tt/3f8Lkui
via
from Oneindia.in - thatsKannada News https://ift.tt/3f8Lkui
via
0 Comments: