ಬೆಂಗಳೂರು, ಮೇ 08: ಲಾಕ್ ಡೌನ್ ಪರಿಣಾಮ ಹಲವು ಕನ್ನಡಿಗರು ಉತ್ತರ ಭಾರತದ ರಾಜ್ಯಗಳಲ್ಲಿ ಸಿಲುಕಿದ್ದಾರೆ. ಎಲ್ಲರನ್ನೂ ಕರ್ನಾಟಕಕ್ಕೆ ವಾಪಸ್ ಕರೆತರಲು ದೆಹಲಿ-ಬೆಂಗಳೂರು ನಡುವೆ ವಿಶೇಷ ರೈಲು ಓಡಿಸಲು ಕೇಂದ್ರ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಮತ್ತು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ರೈಲ್ವೆ ಸಚಿವ ಪಿಯುಶ್ ಗೋಯಲ್
from Oneindia.in - thatsKannada News https://ift.tt/3cf8m0J
via
from Oneindia.in - thatsKannada News https://ift.tt/3cf8m0J
via
0 Comments: