ಬೆಂಗಳೂರು, ಮೇ 08: ಕೋವಿಡ್-19 ಮತ್ತು ಲಾಕ್ ಡೌನ್ ಪರಿಸ್ಥಿತಿ ಕುರಿತು ಇಂದು ವಿರೋಧ ಪಕ್ಷದ ನಾಯಕರು, ಶಾಸಕರು ಹಾಗೂ ರಾಜಕೀಯ ಪಕ್ಷಗಳ ಮುಖಂಡರ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಭೆ ನಡೆಸಿದರು. ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆ.ಡಿ.ಎಸ್
from Oneindia.in - thatsKannada News https://ift.tt/3blAo9H
via
from Oneindia.in - thatsKannada News https://ift.tt/3blAo9H
via
0 Comments: