'ಸ್ವಾವಲಂಬಿ ಭಾರತ' - ಐತಿಹಾಸಿಕ ಯೋಜನೆ ಎಂದ ಕೇಂದ್ರ ಸಚಿವ ಸದಾನಂದ ಗೌಡ

'ಸ್ವಾವಲಂಬಿ ಭಾರತ' - ಐತಿಹಾಸಿಕ ಯೋಜನೆ ಎಂದ ಕೇಂದ್ರ ಸಚಿವ ಸದಾನಂದ ಗೌಡ

ನವದೆಹಲಿ, ಮೇ 16: ''ಜಾಗತಿಕ ಮಹಾಮಾರಿ ಕೊರೊನಾ ವೈರಸ್ ಎಸೆದ ಸವಾಲನ್ನು ವರವಾಗಿ ಪರಿವರ್ತಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರ ದೂರದೃಷ್ಟಿಯ ಯೋಜನೆಗಳೊಂದಿಗೆ ಹೆಜ್ಜೆಹಾಕುತ್ತಿದೆ. ಮೋದಿ ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಯ 'ಸ್ವಾವಲಂಬಿ ಭಾರತ' ಯೋಜನೆ ಮುಂಬರುವ ದಿನಗಳಲ್ಲಿ ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿಯೂ ಸಂಪೂರ್ಣ ಸ್ವಾವಲಂಬಿಯನ್ನಾಗಿಸಲಿದೆ. ಭಾರತವು ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ

from Oneindia.in - thatsKannada News https://ift.tt/2TeAGbT
via

Related Articles

0 Comments: