ದೇಶದ ವಿವಿಧ ರಾಜ್ಯಗಳಲ್ಲಿ ಮರುಭೂಮಿ ಮಿಡತೆ ದಾಳಿ: ಬೆಳೆಗಳ ನಾಶ

ದೇಶದ ವಿವಿಧ ರಾಜ್ಯಗಳಲ್ಲಿ ಮರುಭೂಮಿ ಮಿಡತೆ ದಾಳಿ: ಬೆಳೆಗಳ ನಾಶ

ನವದೆಹಲಿ, ಮೇ 26: ದೇಶದ ವಿವಿಧ ರಾಜ್ಯಗಳಲ್ಲಿ ಆಹಾರ ಬೆಳೆಗಳ ಮೇಲೆ ಮಿಡತೆ ದಾಳಿ ನಡೆಸಿದೆ. ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಮಿಡತೆ ಹಾವಳಿ ಹೆಚ್ಚಾಗಿದೆ. ಕೋಟ್ಯಂತರ ಸಂಖ್ಯೆಯಲ್ಲಿ ಬಂದು , ಹಸಿರು ಹೊಲಗಳಲ್ಲಿನ ಬೆಳೆಯನ್ನು ತಿಂದುಹೋಗುವ ಮರುಭೂಮಿ ಮಿಡತೆಗಳ ಗುಂಪು ಹಲವೆಡೆ ಲಗ್ಗೆ ಇಟ್ಟಿದೆ. ಮಧ್ಯ ಪ್ರದೇಶದ 15 ಜಿಲ್ಲೆಗಳ ವಿವಿಧ ಗ್ರಾಮಗಳ

from Oneindia.in - thatsKannada News https://ift.tt/3efSMlS
via

0 Comments: