ಮೀನುಗಾರರಿಗೆ ನೆರವಾಗಲು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ

ಮೀನುಗಾರರಿಗೆ ನೆರವಾಗಲು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ

ನವದೆಹಲಿ, ಮೇ 15 : ಕೊರೊನಾ ಲಾಕ್ ಡೌನ್‌ನಿಂದಾಗಿ ಮತ್ಸ್ಯೋದ್ಯಮಕ್ಕೂ ತೊಂದರೆ ಉಂಟಾಗಿದೆ. ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೀನುಗಾರರಿಗೆ ನೆರವಾಗಲು 'ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ' ಜಾರಿಗೆ ಬರಲಿದೆ. ಶುಕ್ರವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ನಡೆಸಿದರು. 20 ಲಕ್ಷ ಕೋಟಿ ರೂ. ಪ್ಯಾಕೇಜ್‌ನ 3ನೇ ಹಂತದ ಯೋಜನೆಗಳ ವಿವರಣೆಗಳನ್ನು ನೀಡಿದರು. "55 ಲಕ್ಷ ಮೀನುಗಾರರಿಗೆ

from Oneindia.in - thatsKannada News https://ift.tt/3cC3TVU
via

Related Articles

0 Comments: