ಬಿಗ್ ನ್ಯೂಸ್; ಸರ್ಕಾರಿ ಕ್ವಾರಂಟೈನ್ ನಿಯಮ ಬದಲಿಸಿದ ಕರ್ನಾಟಕ

ಬಿಗ್ ನ್ಯೂಸ್; ಸರ್ಕಾರಿ ಕ್ವಾರಂಟೈನ್ ನಿಯಮ ಬದಲಿಸಿದ ಕರ್ನಾಟಕ

ಬೆಂಗಳೂರು, ಮೇ 25 :  ಕರ್ನಾಟಕ ಸರ್ಕಾರ ಕ್ವಾರಂಟೈನ್‌ ನಿಯಮದಲ್ಲಿ ಮತ್ತೆ ಬದಲಾವಣೆ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸಚಿವರು, ಅಧಿಕಾರಿಗಳು ಕ್ವಾರಂಟೈನ್‌ನಲ್ಲಿರಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಸೋಮವಾರ ಬೆಂಗಳೂರಿಗೆ ಆಗಮಿಸಿದ್ದರು. ಸರ್ಕಾರಿ ಕ್ವಾರಂಟೈನ್‌ಗೆ ಒಳಗಾಗದೇ ಮನೆಗೆ ತೆರಳಿದ್ದರು. ಅಲ್ಲಿಂದ ವಿಧಾನಸೌಧಕ್ಕೆ ಆಗಮಿಸಿದ ಸಭೆ ನಡೆಸಿದ್ದರು. ಈ ಬಗ್ಗೆ

from Oneindia.in - thatsKannada News https://ift.tt/2LWJcZ5
via

0 Comments: