ಬೆಂಗಳೂರಿಗರಿಗೆ ಆಘಾತ; ಒಂದೇ ದಿನ 337 ಮಂದಿಗೆ ಕೊರೊನಾವೈರಸ್!

ಬೆಂಗಳೂರಿಗರಿಗೆ ಆಘಾತ; ಒಂದೇ ದಿನ 337 ಮಂದಿಗೆ ಕೊರೊನಾವೈರಸ್!

ಬೆಂಗಳೂರು, ಜೂನ್.19: ಕೊರೊನಾವೈರಸ್ ಸೋಂಕು ಹರಡುವಿಕೆಯ ಆರಂಭಿಕ ಹಂತದಲ್ಲಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರೇ ಕರ್ನಾಟಕದ ಪಾಲಿಗೆ ಆತಂಕವನ್ನು ಹುಟ್ಟು ಹಾಕುತ್ತಿದ್ದರು. ಆದರೆ ಸಿಲಿಕಾನ್ ಸಿಟಿಯಲ್ಲಿ ಪರಿಸ್ಥಿತಿ ಬದಲಾಗಿದೆ. ರಾಜ್ಯ ರಾಜಧಾನಿ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತಾ ಅಂಕಿ-ಅಂಶಗಳು ಶುಕ್ರವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ಹೊರ ಬಿದ್ದಿದೆ.

from Oneindia.in - thatsKannada News https://ift.tt/3hOg5Ge
via

Related Articles

0 Comments: