ಮುಂದಿನ 4 ದಿನ ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಮುಂದಿನ 4 ದಿನ ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಮೇ 31: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹುಣಸೂರು, ಬೇಗೂರು, ಚಿತ್ರದುರ್ಗ, ಮೈಸೂರು, ಭರಮ್‌ಸಾಗರ, ಆನೇಕಲ್, ಕೊಳ್ಳೇಗಾಲ ಕುಶಾಲ್‌ನಗರ, ಕೋಲಾರ, ಪೆರಿಯಪಟ್ನಾ, ನುಗ್ಗೇಹಳ್ಳಿ, ದಾವಣಗೆರೆ, ಬಂಗಾರಪೇಟೆ, ತಿ ನರಸೀಪುರ, ಶ್ರವಣಬೆಳಗೊಳ, ರಾಯಲ್‌ಪಾಡು, ಬೆಂಗಳೂರು, ವಿರಾಜಪೇಟೆ, ತೊಂಡೆಬಾವಿ,

from Oneindia.in - thatsKannada News https://ift.tt/3eyfvtG
via

Related Articles

0 Comments: