ಬೆಂಗಳೂರು, ಜೂ. 03: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಒಂದು ವರ್ಷ ವಾಗುತ್ತಿದೆ. ಅಷ್ಟರೊಳಗೆ ಬಿಜೆಪಿ ಸರ್ಕಾರದಲ್ಲಿಯೂ ಬಂಡಾಯ ಸ್ಪೋಟವಾಗಿದೆ. ಇದೇ ಸಂದರ್ಭದಲ್ಲಿ ಬಂಡಾಯ ಮತ್ತಷ್ಟು ಹೆಚ್ಚಾಗಲು ಕಾರಣವಾಗುವಂತೆ ರಾಜ್ಯಸಭಾ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಬಂದಿವೆ. ಇದರೊಂದಿಗೆ ನಾವು ರಾಜೀನಾಮೆ ಕೊಡದೇ ಇದ್ದಿದ್ದರೆ ರಾಜ್ಯದಲ್ಲಿ 50 ಸಾವಿರ ಜನರು ಸಾವನ್ನಪ್ಪುತ್ತಿದ್ದರು ಎಂದು ಮಾಜಿ ಸಚಿವ ಎಚ್.
from Oneindia.in - thatsKannada News https://ift.tt/3f3CUnh
via
from Oneindia.in - thatsKannada News https://ift.tt/3f3CUnh
via
0 Comments: