ಬೆಂಗಳೂರು, ಜೂನ್ 08: ಸವಿತಾ ಸಮುದಾಯದ ಪ್ರಮುಖ ಮುಖಂಡರಾಗಿರುವ ಅಶೋಕ ಗಸ್ತಿ ಅವರಿಗೆ ರಾಜ್ಯಸಭಾ ಟಿಕೆಟ್ ಘೋಷಣೆ ಯಾಗಿರುವುದು ಶೋಷಿತ ಅಶಕ್ತ ಸಮುದಾಯಕ್ಕೆ ಸಿಕ್ಕ ಮಾನ್ಯತೆ ಹಾಗೂ ಸಾಮಾಜಿಕ ನ್ಯಾಯಕ್ಕೆ ಸಂದ ಗೆಲುವು ಎಂದು ರಾಜ್ಯ ಸವಿತಾ ಸಮಾಜದ ಅಧ್ಯಕ್ಷ ಸಂಪತ್ ಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. ಸವಿತಾ ಸಮಾಜಕ್ಕೆ ಸೇರಿದ ಹಿರಿಯ ನಾಯಕ ರಾಯಚೂರಿನ ಬಿಜೆಪಿ ಮುಖಂಡ
from Oneindia.in - thatsKannada News https://ift.tt/2MH6baT
via
from Oneindia.in - thatsKannada News https://ift.tt/2MH6baT
via
0 Comments: