ವಿಆರ್‌ಎಸ್ ಯೋಜನೆ ಪ್ರಕಟಿಸಿದ ಕೆಎಸ್ಆರ್‌ಟಿಸಿ

ವಿಆರ್‌ಎಸ್ ಯೋಜನೆ ಪ್ರಕಟಿಸಿದ ಕೆಎಸ್ಆರ್‌ಟಿಸಿ

ಬೆಂಗಳೂರು, ಜೂನ್ 12 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು ಪ್ರಕಟಿಸಿದೆ. ಕೆಲಸ ಮಾಡಲು ಸಾಧ್ಯವಿಲ್ಲದಷ್ಟು ಅನಾರೋಗ್ಯ ಇರುವವರು ವಿಆರ್‌ಎಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ, ಆಡಳಿತಾತ್ಮಕ ಕಾರಣದಿಂದ ಮತ್ತು ನೌಕರರ ಹಿತದೃಷ್ಟಿಯಿಂದ ವಿಆರ್‌ಎಸ್‌ ಯೋಜನೆ ಘೋಷಣೆ ಮಾಡಲಾಗಿದೆ. ಸ್ವಯಂ ನಿವೃತ್ತಿ ಪಡೆಯುವವರಿಗೆ ಆಕರ್ಷಕ ಪರಿಹಾರವೂ

from Oneindia.in - thatsKannada News https://ift.tt/3fhzrBm
via

Related Articles

0 Comments: