ಡಿಕೆಶಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಹೋಮ: ಒಬ್ಬರು ಪ್ರಮುಖರ ಗೈರು

ಡಿಕೆಶಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಹೋಮ: ಒಬ್ಬರು ಪ್ರಮುಖರ ಗೈರು

ಬೆಂಗಳೂರು, ಜೂನ್ 14: ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ಸಿನ, ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಹೋಮ, ಹವನಾದಿಗಳು ನಡೆದಿದೆ. ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಶಾಸಕ ರಾಮಲಿಂಗ ರೆಡ್ಡಿ, ಎಚ್.ಎಂ.ರೇವಣ್ಣಯಾದಿಯಾಗಿ, ಹಲವು ಮುಖಂಡರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಕಚೇರಿಯಲ್ಲಿ 8 ಬಗೆಯ ಹೋಮ; ಡಿಕೆಶಿ

from Oneindia.in - thatsKannada News https://ift.tt/2As9GzM
via

Related Articles

0 Comments: